ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am