ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm