ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm