ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm