ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm