ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm