ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm