ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm