ಬ್ರೇಕಿಂಗ್ ನ್ಯೂಸ್
30-01-22 05:25 pm HK Desk news ಕ್ರೈಂ
ಭಿಲ್ವಾರ, ಜ 30 : ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಭನ್ವರ್ ಸಿಂಗ್ ರಿವಾಲ್ವರ್ ತೋರಿಸಿ ಬೆದರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಭಿಲ್ವಾರಾ ಜಿಲ್ಲೆಯ ಮಹಿಳಾ ಸಬ್ ಇನ್ಸ್ಪೆಕ್ಟರ್, ಅಜ್ಮೀರ್ನ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖಂಡ ದೌರ್ಜನ್ಯ ಎಸಗಿದ್ದಲ್ಲದೆ, ತನ್ನ ಅಶ್ಲೀಲ ಫೋಟೋಗಳನ್ನು ತೆಗೆದಿದ್ದು, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಸಬ್ ಇನ್ಸ್ಪೆಕ್ಟರ್ ದೂರಿದ್ದಾರೆ. ಈ ಸಂಬಂಧ ಪಾಲ್ಡಾ ಹಾಗೂ ಅವರ ಕಾರು ಚಾಲಕ ಸೇರಿದಂತೆ 11 ಜನರ ವಿರುದ್ಧ ದೂರು ದಾಖಲಾಗಿದೆ.
2018ರಲ್ಲಿ ಒಮ್ಮೆ ತಮ್ಮ ಕಾರು ಕೆಟ್ಟುಹೋಗಿದ್ದ ಕಾರಣ ಕೆಲಕಾಲ ತಮ್ಮ ಕ್ವಾರ್ಟರ್ಸ್ಗೆ ಭನ್ವರ್ ಸಿಂಗ್ ಬಂದಿದ್ದ. ಕೆಲಕಾಲ ಇದ್ದು ತೆರಳುವುದಾಗಿ ತಿಳಿಸಿದ್ದ ಭನ್ವರ್, ಬಳಿಕ ತಾವು ಅಡುಗೆ ಕೋಣೆಯಲ್ಲಿದ್ದಾಗ ಹಿಂದಿನಿಂದ ಬಂದು ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಇನ್ನೊಮ್ಮೆ ಅಜ್ಮೀರ್ನಿಂದ ಭಿಲ್ವಾರಕ್ಕೆ ತೆರಳುತ್ತಿದ್ದಾಗ ಪೊಲೀಸ್ ಲೈನ್ನಲ್ಲಿ ಸಬ್ ಇನ್ಸ್ಪೆಕ್ಟರ್ ಭೇಟಿ ಮಾಡಿದ್ದ ಆರೋಪಿಯು ರಿವಾಲ್ವರ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಅಶ್ಲೀಲ ಫೋಟೋ ತೆಗೆದುಕೊಂಡಿದ್ದು, ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 450, 376 ಡಿ, 3762 ಎನ್, 354, 506, 365, 323 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.
A woman sub-inspector in Bhilwara district has accused a former BJP leader and others of gangraping her, prompting the police to register an FIR on her complaint. The woman SI lodged her complaint on Saturday following which an FIR was registered against main accused Bhanwar Singh Palara and some other people including his staffers under various sections, including 376-D of the Indian Penal Code, Bhilwara SP Adarsh Sidhu said.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm