ಬ್ರೇಕಿಂಗ್ ನ್ಯೂಸ್
30-01-22 05:25 pm HK Desk news ಕ್ರೈಂ
ಭಿಲ್ವಾರ, ಜ 30 : ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಭನ್ವರ್ ಸಿಂಗ್ ರಿವಾಲ್ವರ್ ತೋರಿಸಿ ಬೆದರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಭಿಲ್ವಾರಾ ಜಿಲ್ಲೆಯ ಮಹಿಳಾ ಸಬ್ ಇನ್ಸ್ಪೆಕ್ಟರ್, ಅಜ್ಮೀರ್ನ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮುಖಂಡ ದೌರ್ಜನ್ಯ ಎಸಗಿದ್ದಲ್ಲದೆ, ತನ್ನ ಅಶ್ಲೀಲ ಫೋಟೋಗಳನ್ನು ತೆಗೆದಿದ್ದು, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಸಬ್ ಇನ್ಸ್ಪೆಕ್ಟರ್ ದೂರಿದ್ದಾರೆ. ಈ ಸಂಬಂಧ ಪಾಲ್ಡಾ ಹಾಗೂ ಅವರ ಕಾರು ಚಾಲಕ ಸೇರಿದಂತೆ 11 ಜನರ ವಿರುದ್ಧ ದೂರು ದಾಖಲಾಗಿದೆ.
2018ರಲ್ಲಿ ಒಮ್ಮೆ ತಮ್ಮ ಕಾರು ಕೆಟ್ಟುಹೋಗಿದ್ದ ಕಾರಣ ಕೆಲಕಾಲ ತಮ್ಮ ಕ್ವಾರ್ಟರ್ಸ್ಗೆ ಭನ್ವರ್ ಸಿಂಗ್ ಬಂದಿದ್ದ. ಕೆಲಕಾಲ ಇದ್ದು ತೆರಳುವುದಾಗಿ ತಿಳಿಸಿದ್ದ ಭನ್ವರ್, ಬಳಿಕ ತಾವು ಅಡುಗೆ ಕೋಣೆಯಲ್ಲಿದ್ದಾಗ ಹಿಂದಿನಿಂದ ಬಂದು ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಇನ್ನೊಮ್ಮೆ ಅಜ್ಮೀರ್ನಿಂದ ಭಿಲ್ವಾರಕ್ಕೆ ತೆರಳುತ್ತಿದ್ದಾಗ ಪೊಲೀಸ್ ಲೈನ್ನಲ್ಲಿ ಸಬ್ ಇನ್ಸ್ಪೆಕ್ಟರ್ ಭೇಟಿ ಮಾಡಿದ್ದ ಆರೋಪಿಯು ರಿವಾಲ್ವರ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಅಶ್ಲೀಲ ಫೋಟೋ ತೆಗೆದುಕೊಂಡಿದ್ದು, ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 450, 376 ಡಿ, 3762 ಎನ್, 354, 506, 365, 323 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.
A woman sub-inspector in Bhilwara district has accused a former BJP leader and others of gangraping her, prompting the police to register an FIR on her complaint. The woman SI lodged her complaint on Saturday following which an FIR was registered against main accused Bhanwar Singh Palara and some other people including his staffers under various sections, including 376-D of the Indian Penal Code, Bhilwara SP Adarsh Sidhu said.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm