ಬ್ರೇಕಿಂಗ್ ನ್ಯೂಸ್
17-09-20 04:08 pm Udupi Correspondent ಕ್ರೈಂ
ಗಂಗೊಳ್ಳಿ, ಸೆ.17: ಗಂಗೊಳ್ಳಿಯ ಶ್ರೀ ಮಹಾಕಾಳಿ ದೇವಳದ ಹಿಂಭಾಗದಲ್ಲಿ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಾಹ್ನ ನಡೆದಿದೆ.
ಈ ವೇಳೆ ಯುವಕನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗಾಯಗೊಂಡಿದ್ದು ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದಲ್ಲಿ ಇಂದು ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದ್ದು, ಈ ವೇಳೆ ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಅಲ್ಲಿ ಉರಿಯುತ್ತಿದ್ದ ದೀಪದಿಂದ ಬೆಂಕಿ ಹಚ್ಚಿಕೊಂಡ ಎನ್ನಲಾಗಿದೆ. ಕೂಡಲೇ ಅಲ್ಲಿಯೇ ಇದ್ದ ಕೆಲವರು ಬೆಂಕಿ ನಂದಿಸಲು ಮುಂದಾದರು. ಈ ಸಂದರ್ಭ ಲಕ್ಷ್ಮಣ ಮತ್ತು ಜನಾರ್ದನ ಎಂಬವರಿಗೆ ಸುಟ್ಟ ಗಾಯಗಳಾಗಿವೆ.ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Join our WhatsApp group for latest news updates
18-03-26 03:41 pm
HK News Staffer
ಐಸಿಸ್ ಉಗ್ರರ ನೆಟ್ವರ್ಕ್ ; ಉತ್ತರ ಪ್ರದೇಶ ಎಟಿಎಸ್ ಪ...
18-03-26 01:05 pm
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
ಬೆಳಗಾವಿಯಲ್ಲಿ ಅಮಾನವೀಯ ಘಟನೆ ; 15 ದಿನದ ಹೆಣ್ಣು ಮಗ...
18-03-26 11:38 am
ಬ್ಯಾಂಕ್ ಲಾಕರ್ನಿಂದಲೇ 24 ಲಕ್ಷ ಚಿನ್ನಾಭರಣ ನಾಪತ್...
18-03-26 09:44 am
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
18-03-26 03:38 pm
HK News Staffer
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am