ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm