ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm