ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm