ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm