ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm