ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm