ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm