ಬ್ರೇಕಿಂಗ್ ನ್ಯೂಸ್
01-02-22 10:35 am HK Desk news ಕ್ರೈಂ
ತುಮಕೂರು, ಫೆ 01 : ಮೂರು ವರ್ಷಗಳ ಹಿಂದೆ ನಗರದಲ್ಲಿ 32 ವರ್ಷದ ಬುದ್ಧಿಮಾಂದ್ಯೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಎಎಸ್ಐ ಉಮೇಶಯ್ಯ ಎಂಬಾತನಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 1ಲಕ್ಷ ರೂ.
ಗ್ರಾಮಾಂತರ ಠಾಣೆಯ ಎಎಸ್ಐ ಉಮೇಶಯ್ಯ 2017ರ ಜ.15ರಂದು ರಾತ್ರಿ ಗಸ್ತಿನಲ್ಲಿದ್ದಾಗ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತ್ತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪಿನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಅವರು ಆರೋಪಿ ಉಮೇಶಯ್ಯನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಪರಿಹಾರವಾಗಿ ಒಂದು ಲಕ್ಷ ರೂ. ನೀಡುವಂತೆ ಸೂಚಿಸಿದ್ದಾರೆ.
ASI umeshaiah was sentenced to 20 years rigorous imprisonment and rs 1 lakh by a court for raping a 32-year-old mentally retarded woman in the city three years ago. an order has been issued imposing a fine.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm