ಬ್ರೇಕಿಂಗ್ ನ್ಯೂಸ್
01-02-22 10:35 am HK Desk news ಕ್ರೈಂ
ತುಮಕೂರು, ಫೆ 01 : ಮೂರು ವರ್ಷಗಳ ಹಿಂದೆ ನಗರದಲ್ಲಿ 32 ವರ್ಷದ ಬುದ್ಧಿಮಾಂದ್ಯೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಎಎಸ್ಐ ಉಮೇಶಯ್ಯ ಎಂಬಾತನಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 1ಲಕ್ಷ ರೂ.
ಗ್ರಾಮಾಂತರ ಠಾಣೆಯ ಎಎಸ್ಐ ಉಮೇಶಯ್ಯ 2017ರ ಜ.15ರಂದು ರಾತ್ರಿ ಗಸ್ತಿನಲ್ಲಿದ್ದಾಗ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತ್ತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪಿನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಅವರು ಆರೋಪಿ ಉಮೇಶಯ್ಯನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಪರಿಹಾರವಾಗಿ ಒಂದು ಲಕ್ಷ ರೂ. ನೀಡುವಂತೆ ಸೂಚಿಸಿದ್ದಾರೆ.
ASI umeshaiah was sentenced to 20 years rigorous imprisonment and rs 1 lakh by a court for raping a 32-year-old mentally retarded woman in the city three years ago. an order has been issued imposing a fine.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm