ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 02:02 pm
HK News Desk
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm