ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm