ಬ್ರೇಕಿಂಗ್ ನ್ಯೂಸ್
02-02-22 02:38 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಫೆ.2 : ಕಾಟಿಪಳ್ಳ 6ನೇ ಬ್ಲಾಕಿನಲ್ಲಿ ಮಂಗಳವಾರ ರಾತ್ರಿ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲೆಗೀಡಾದ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮಹಮ್ಮದ್ ಅನಾಸ್(29) ಹಲ್ಲೆಗೀಡಾದ ಯುವಕ. ಅನಾಸ್, ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮನೆ ಬಾಡಿಗೆ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ 6ನೇ ಬ್ಲಾಕಿನ ಅಬುಬಕ್ಕರ್ ಎಂಬವರ ಮನೆಗೆ ತೆರಳಿದ್ದ. ಮನೆಯ ಹೊರಗೆ ನಿಂತು ಮಾತನಾಡುತ್ತಿದ್ದಾಗ ಬ್ರೀಝಾ ಕಾರಿನಲ್ಲಿ ಅಲ್ಲಿಗೆ ಬಂದ ಚಾರು, ರವೂಫ್ ಮತ್ತಿತರರು ತಲವಾರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು ತಲವಾರಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅನಾಸ್ ನನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಾಫ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಾಸ್, ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದು ಬಾಡಿಗೆ ಮನೆ ವಿಚಾರದಲ್ಲಿ ಮಾತುಕತೆ ನಡೆಸಲೆಂದು ಸ್ಥಳಕ್ಕೆ ತೆರಳಿದ್ದ.
Mangalore Youth attacked with sword by gang in Katipalla. Anas (29) was attacked by group at Midnight 11:30 after a dispute in House rent matter. Surathkal police are now investigating the case.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm