ಬ್ರೇಕಿಂಗ್ ನ್ಯೂಸ್
02-02-22 02:38 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಫೆ.2 : ಕಾಟಿಪಳ್ಳ 6ನೇ ಬ್ಲಾಕಿನಲ್ಲಿ ಮಂಗಳವಾರ ರಾತ್ರಿ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲೆಗೀಡಾದ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮಹಮ್ಮದ್ ಅನಾಸ್(29) ಹಲ್ಲೆಗೀಡಾದ ಯುವಕ. ಅನಾಸ್, ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮನೆ ಬಾಡಿಗೆ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ 6ನೇ ಬ್ಲಾಕಿನ ಅಬುಬಕ್ಕರ್ ಎಂಬವರ ಮನೆಗೆ ತೆರಳಿದ್ದ. ಮನೆಯ ಹೊರಗೆ ನಿಂತು ಮಾತನಾಡುತ್ತಿದ್ದಾಗ ಬ್ರೀಝಾ ಕಾರಿನಲ್ಲಿ ಅಲ್ಲಿಗೆ ಬಂದ ಚಾರು, ರವೂಫ್ ಮತ್ತಿತರರು ತಲವಾರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು ತಲವಾರಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅನಾಸ್ ನನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಾಫ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಾಸ್, ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದು ಬಾಡಿಗೆ ಮನೆ ವಿಚಾರದಲ್ಲಿ ಮಾತುಕತೆ ನಡೆಸಲೆಂದು ಸ್ಥಳಕ್ಕೆ ತೆರಳಿದ್ದ.
Mangalore Youth attacked with sword by gang in Katipalla. Anas (29) was attacked by group at Midnight 11:30 after a dispute in House rent matter. Surathkal police are now investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm