ಬ್ರೇಕಿಂಗ್ ನ್ಯೂಸ್
02-02-22 02:38 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಫೆ.2 : ಕಾಟಿಪಳ್ಳ 6ನೇ ಬ್ಲಾಕಿನಲ್ಲಿ ಮಂಗಳವಾರ ರಾತ್ರಿ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲೆಗೀಡಾದ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮಹಮ್ಮದ್ ಅನಾಸ್(29) ಹಲ್ಲೆಗೀಡಾದ ಯುವಕ. ಅನಾಸ್, ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮನೆ ಬಾಡಿಗೆ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ 6ನೇ ಬ್ಲಾಕಿನ ಅಬುಬಕ್ಕರ್ ಎಂಬವರ ಮನೆಗೆ ತೆರಳಿದ್ದ. ಮನೆಯ ಹೊರಗೆ ನಿಂತು ಮಾತನಾಡುತ್ತಿದ್ದಾಗ ಬ್ರೀಝಾ ಕಾರಿನಲ್ಲಿ ಅಲ್ಲಿಗೆ ಬಂದ ಚಾರು, ರವೂಫ್ ಮತ್ತಿತರರು ತಲವಾರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು ತಲವಾರಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅನಾಸ್ ನನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಾಫ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಾಸ್, ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದು ಬಾಡಿಗೆ ಮನೆ ವಿಚಾರದಲ್ಲಿ ಮಾತುಕತೆ ನಡೆಸಲೆಂದು ಸ್ಥಳಕ್ಕೆ ತೆರಳಿದ್ದ.
Mangalore Youth attacked with sword by gang in Katipalla. Anas (29) was attacked by group at Midnight 11:30 after a dispute in House rent matter. Surathkal police are now investigating the case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm