ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm