ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
10-07-25 12:45 pm
HK News Desk
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
10-07-25 03:24 pm
HK News Desk
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
10-07-25 04:01 pm
Mangalore Correspondent
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
10-07-25 01:05 pm
HK News Desk
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm