ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm