ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm