ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18-03-26 03:41 pm
HK News Staffer
ಐಸಿಸ್ ಉಗ್ರರ ನೆಟ್ವರ್ಕ್ ; ಉತ್ತರ ಪ್ರದೇಶ ಎಟಿಎಸ್ ಪ...
18-03-26 01:05 pm
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
ಬೆಳಗಾವಿಯಲ್ಲಿ ಅಮಾನವೀಯ ಘಟನೆ ; 15 ದಿನದ ಹೆಣ್ಣು ಮಗ...
18-03-26 11:38 am
ಬ್ಯಾಂಕ್ ಲಾಕರ್ನಿಂದಲೇ 24 ಲಕ್ಷ ಚಿನ್ನಾಭರಣ ನಾಪತ್...
18-03-26 09:44 am
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
18-03-26 03:38 pm
HK News Staffer
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am