ಬ್ರೇಕಿಂಗ್ ನ್ಯೂಸ್
            
                        18-09-20 12:00 pm Udupi Correspondent ಕ್ರೈಂ
            ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm