ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am