ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm