ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm