ಬ್ರೇಕಿಂಗ್ ನ್ಯೂಸ್
19-09-20 09:24 am Mangaluru Correspondant ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ ಹೊಂದಿದ್ದ ಆರೋಪದಲ್ಲಿ ಕಿಶೋರ್ ಮತ್ತು ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೂ ಬಂಧನವನ್ನು ಅಧಿಕೃತಗೊಳಿಸಿಲ್ಲ. ಬೆಂಗಳೂರು ಮತ್ತು ಮುಂಬೈನ ಡ್ರಗ್ ನಂಟಿನಲ್ಲಿ ಪೊಲೀಸರು ಜಾಲಾಡುತ್ತಿದ್ದಾಗಲೇ ಕಿಶೋರ್ ಶೆಟ್ಟಿಯ ಬಂಧನ ಆಗಿರುವುದು ಕುತೂಹಲ ಮೂಡಿಸಿದೆ.
ಕಿಶೋರ್ ಶೆಟ್ಟಿ ಮೂಲತಃ ಡ್ಯಾನ್ಸರ್. ಝೀ ಟಿವಿ ಹಿಂದಿಯಲ್ಲಿ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಹೆಸರು ಮಾಡಿದ್ದ ಕಿಶೋರ್ ಬಾಲಿವುಡ್ ನಂಟು ಬೆಳೆದಿತ್ತು. ಆನಂತರ 'ಎಬಿಸಿಡಿ' ಚಿತ್ರದಲ್ಲಿ ನಟನಾಗಿ ಪಾದಾರ್ಪಣೆ ಮಾಡಿದ್ದು ಆ ಚಿತ್ರದ ಎರಡು ಸಿರೀಸ್ ನಲ್ಲಿಯೂ ಕಾಣಿಸಿಕೊಂಡಿದ್ದ. ಡ್ರಗ್ ಸೇವನೆ ಜೊತೆಗೆ ಇತರರಿಗೆ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಕಿಶೋರ್ ಶೆಟ್ಟಿಯನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಆತನಿಗೆ ಬಾಲಿವುಡ್ ಅಥವಾ ಸ್ಯಾಂಡಲ್ ವುಡ್ ಡ್ರಗ್ ನಂಟು ಇತ್ತೇ ಅನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಶೋರ್ ಬಂಧನದೊಂದಿಗೆ ಸಿನಿ ಇಂಡಸ್ಟ್ರಿ ಸಂಬಂಧ ಹೊಂದಿರುವ ನಟರ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಕೂಡ ಬಿದ್ದಿರುವುದು ದೃಢಪಟ್ಟಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm