ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm