ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm