ಬ್ರೇಕಿಂಗ್ ನ್ಯೂಸ್
22-02-22 12:33 pm HK Desk news ಕ್ರೈಂ
ಉಡುಪಿ, ಫೆ.22 : ಹಿಜಾಬ್ ಹಕ್ಕಿಗಾಗಿ ಕೋರ್ಟ್ ಮೆಟ್ಟಿಲೇರಿರುವ ಉಡುಪಿಯ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬ ಯುವತಿಯ ಸೋದರನಿಗೆ ಹಿಂದು ಪರ ಸಂಘಟನೆಯ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಹೈಕೋರ್ಟ್ ದೂರುದಾರೆ ಹಜ್ರಾ ಶಿಫಾ ಎಂಬಾಕೆಯ ಸಹೋದರ ಸೈಫ್ ಎಂಬವನ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಮಲ್ಪೆಯಲ್ಲಿರುವ ಶಿಫಾ ತಂದೆ ಹೈದರಾಲಿಗೆ ಸೇರಿದ ಹೋಟೆಲ್ ಗೆ ನುಗ್ಗಿದ ಯುವಕರು, ಕಲ್ಲು ತೂರಾಟ ನಡೆಸಿದ್ದು ತಡೆಯಲು ಬಂದ ಸೈಫ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಹೋಟೆಲ್ ಮೇಲೆ ಕಲ್ಲೆಸೆದು ಕಿಟಕಿ ಗಾಜು ಪುಡಿ ಮಾಡಿದ್ದಾರೆ. ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸಂಘ ಪರಿವಾರದ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಹಿಜಾಬ್ ದೂರುದಾರೆ ಶಿಫಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ನನ್ನ ಸಹೋದರನ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಹಿಜಾಬ್ ಹೋರಾಟದಲ್ಲಿ ನನ್ನ ಅಣ್ಣ ನನ್ನ ಪರವಾಗಿ ನಿಂತಿದ್ದ ಕಾರಣಕ್ಕೆ ನಮ್ಮ ಸ್ವತ್ತುಗಳನ್ನು ಹಾನಿ ಮಾಡಲಾಗಿದೆ. ನಾನು ನನ್ನ ಧಾರ್ಮಿಕ ಹಕ್ಕನ್ನು ಕೇಳಬಾರದೇ ಎಂದು ಟ್ಚೀಟ್ ಮೂಲಕ ಹಸ್ರಾ ಶಿಫಾ ಪ್ರಶ್ನೆ ಮಾಡಿದ್ದಾರೆ.
A mob of right-wing workers allegedly attacked a restaurant belonging to the father of one of the petitioners in the Hijab case. The incident occured at Malpe late night on Monday February 21. It is learnt that a mob of around 50 people allegedly pelted stones at 'Bismillah Hotel' belonging to Hyder Ali, father of Shifa, one of the college girls who approached the high court for not being allowed to wear HIjab in her classroom.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm