ಬ್ರೇಕಿಂಗ್ ನ್ಯೂಸ್
23-02-22 11:39 pm HK Desk news ಕ್ರೈಂ
ಶಿವಮೊಗ್ಗ, ಫೆ.23 : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತರು. ಇದರೊಂದಿಗೆ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದ ಪೊಲೀಸರು ಈಗ ಮತ್ತಿಬ್ಬರ ಬಂಧನ ಮಾಡಿದ್ದಾರೆ.
ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ ಆರು ಮಂದಿಯನ್ನು ಬಂಧಿಸಿದ ವೇಳೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ.
ಈ ನಡುವೆ, ಕೊಲೆಯಾದ ಹರ್ಷನ ಮೊಬೈಲ್ ಎಲ್ಲಿ ಹೋಗಿದೆ ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅದರ ಕಾಲ್ ಡಿಟೇಲ್ಸ್ , ಲೊಕೇಶನ್ ಎಲ್ಲಾ ಪೊಲೀಸರ ಬಳಿ ಇದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ವಿಟ್ನೆಸ್ ಆಗಿ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ಬಳಸಿಕೊಳ್ಳುತ್ತೇವೆ. ಅವರ ಸಂಬಂಧಿಗಳು ನೋವಿನಲ್ಲಿದ್ದಾರೆ. ಅರೆಸ್ಟ್ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ವಿಟ್ನೆಸ್ ಹೇಳಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
The Karnataka government announced on Wednesday two more arrests have been made in connection with the February 20 murder of Bajrang Dal member Harsha, who was fatally stabbed in Shivamogga, adding that with this, eight accused have been arrested till now.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm