ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm