ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm