ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm