ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm