ಬ್ರೇಕಿಂಗ್ ನ್ಯೂಸ್
25-02-22 07:30 pm Bengaluru Correspondent ಕ್ರೈಂ
ಬೆಂಗಳೂರು, ಫೆ.25 : ಯುವಕನೊಬ್ಬ ಆಕಳು ಜೊತೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ ಯುವಕ. ಬೆಂಗಳೂರಿನ ಸಿಂಗಾಪುರ ಲೇಔಟ್ ನಲ್ಲಿ ದನದ ಹಟ್ಟಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಸ್ಥಳೀಯರು ಹಟ್ಟಿಯ ಮಾಲಕ ಮುನಿ ಹನುಮಂತಪ್ಪ ಅವರಿಗೆ ತಿಳಿಸಿದ್ದರು. ಹನುಮಂತಪ್ಪ ತನ್ನ ಹಟ್ಟಿಯಲ್ಲಿ ಐದು ದನ ಹಾಗೂ ಆರು ಕರುಗಳನ್ನು ಕಟ್ಟಿ ಸಾಕುತ್ತಿದ್ದರು. ನೆರೆಮನೆಯವರ ಮಾಹಿತಿಯಂತೆ ಹನುಮಂತಪ್ಪ ಹಟ್ಟಿಗೆ ತೆರಳಿ ನೋಡಿದಾಗ, ವೆಂಕಟೇಶ್ ಅಸಭ್ಯವಾಗಿ ವರ್ತಿಸುತ್ತಿದ್ದುದು ಪತ್ತೆಯಾಗಿದೆ.
ಆರೋಪಿಯನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೆಂಕಟೇಶ್ ಹಲವು ಬಾರಿ ಇದೇ ಹಟ್ಟಿಗೆ ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A man has been arrested here for allegedly indulging in the act of unnatural sex with a cow, the police said on Friday. The arrested individual, identified as Venkatesh, 22, is a resident of Davanagere, the police said.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm