ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
26-06-25 07:40 pm
HK News Desk
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm