ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm