ಬ್ರೇಕಿಂಗ್ ನ್ಯೂಸ್
01-03-22 12:25 pm Udupi Correspondent ಕ್ರೈಂ
ಉಡುಪಿ, ಮಾ.1 : ಯುವತಿಯ ಮುಖಕ್ಕೆ ಉರಿಯುವ ಸಿಗರೇಟನ್ನು ಇಟ್ಟು ಅವಾಚ್ಯವಾಗಿ ನಿಂದಿಸುವ ವಿಡಿಯೋ ವೈರಲ್ ಆಗಿದ್ದು, ವರದಕ್ಷಿಣೆ ಕಿರುಕುಳ ಅನ್ನುವ ದೂರು ಕೇಳಿಬಂದಿದೆ.
ಕುಂದಾಪುರ ಕನ್ನಡ ಭಾಷೆಯಲ್ಲಿ ಮಾತನಾಡುತ್ತಿದ್ದು, ಪತಿರಾಯನೇ ಪತ್ನಿಯ ಜೊತೆಗೆ ವಿಕೃತವಾಗಿ ನಡೆದುಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದ್ದು, ಆರೋಪಿ ಪ್ರದೀಪ್ ಪೂಜಾರಿ ವಿರುದ್ಧ ಪತ್ನಿಯೇ ದೂರು ನೀಡಿದ್ದಾಳೆ.
ವಿಡಿಯೋದಲ್ಲಿ ತನ್ನ ತಾಯಿಗೆ ದೂರು ಹೇಳಿರುವ ಪತ್ನಿಯನ್ನು ಆರೋಪಿ ಪತಿ ಸಿಗರೇಟು ತೋರಿಸಿ ಹೆದರಿಸುತ್ತಿದ್ದಾನೆ. ಯುವತಿ ತನಗೆ ಬೆನ್ನು ನೋವು, ಉಷಾರಿಲ್ಲ ಎಂದು ಹೇಳಿಕೊಳ್ಳುತ್ತಿದ್ದರೂ, ಪತಿರಾಯ ಸಿಗರೇಟು ಹೊಗೆ ಬಿಡುತ್ತಾ ಉರಿಯುವ ಸಿಗರೇಟು ತುಂಡನ್ನು ಆಕೆಯ ಮುಖಕ್ಕೆ ತಾಗಿಸುತ್ತಾನೆ. ಅಲ್ಲದೆ, ತನ್ನದೇ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಾನೆ. ನಿನ್ನ ತಾಯಿ ನನಗೆ ಫೋನ್ ಮಾಡಿ ಹೆದರಿಸುತ್ತಿದ್ದಾಳೆ. ಆಕೆಯಲ್ಲಿ ನೀನೇ ಫೋನ್ ಮಾಡಿ, ನನಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಮಾಡಬೇಕು ಎಂದು ನಿಂದಿಸುತ್ತಾನೆ.
ಯುವತಿ ಮತ್ತು ಪತಿಯ ತಾಯಿ ಅಂಗಲಾಚುತ್ತಿದ್ದು, ಈ ರೀತಿ ವಿಕೃತವಾಗಿ ವರ್ತಿಸಬೇಡ. ನಿನಗೆ ದೋಷ ತಟ್ಟೀತು ಎಂದು ಹೇಳುತ್ತಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮೂರು ದಿನಗಳ ಹಿಂದೆಯೇ ಕುಂದಾಪುರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಾಲತಾಣದಲ್ಲಿ ವಿಡಿಯೋ ಆಧರಿಸಿ ಆರೋಪಿಯನ್ನು ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹ ಮಾಡಿದ್ದಾರೆ.
Kundapur husband tortured wife for dowry, burns her with cigarette asking to call her father to get the dowry amount. The video of this has gone viral on social media.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm