ಬ್ರೇಕಿಂಗ್ ನ್ಯೂಸ್
04-03-22 02:12 pm Bengaluru Correspondent ಕ್ರೈಂ
ಬೆಂಗಳೂರು, ಮಾ.4: ಏರ್ಟೆಲ್ ಸಿಮ್ ಹೊಂದಿರುವ ಗ್ರಾಹಕರೇ ಎಚ್ಚರ. ನಿಮ್ಮ ಹೆಸರಲ್ಲೇ ಸಿಮ್ ಪಡೆದು ಸೈಬರ್ ವಂಚನೆ ಮಾಡೋರಿದ್ದಾರೆ, ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ವಂಚನೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಏರ್ಟೆಲ್ ಕಂಪನಿಯ ಇಬ್ಬರು ಎಕ್ಸಿಕ್ಯುಟಿವ್ ಗಳನ್ನೇ ಬಂಧಿಸಿದ್ದಾರೆ.
ಹರ್ಷ(24) ಹಾಗೂ ಚೇತನ್(27) ಬಂಧಿತ ಆರೋಪಿಗಳು. ಕಳೆದ ಜನವರಿಯಲ್ಲಿ ರಾಜೇಶ್ವರ್ ಎಂಬ ಸೈಬರ್ ವಂಚಕನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ರೇವಾ ಯುನಿವರ್ಸಿಟಿಯಲ್ಲಿ ಸೀಟು ಕೊಡಿಸೋದಾಗಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿತ್ತು. ಆತನ ಸಿಮ್ ತಪಾಸಣೆ ನಡೆಸಿದಾಗ, ನಕಲಿ ಸಿಮ್ ಮೂಲಕ ಕರೆ ಮಾಡಿದ್ದು ಕಂಡುಬಂದಿತ್ತು. ಸೀಟು ಕೊಡಿಸುವುದಾಗಿ ಹೇಳಿ 1.25 ಲಕ್ಷ ರೂ. ವಂಚಿಸಿದ್ದ.

ಇದೇ ರೀತಿ ಆರೋಪಿ ರಾಜೇಶ್ವರ್ ಹಲವರಿಗೆ ವಂಚಿಸಿರುವುದು ಪೊಲೀಸರ ವಿಚಾರಣೆಯಲ್ಲಿ ಪತ್ತೆಯಾಗಿತ್ತು. ಸಿಮ್ ಸಿಕ್ಕಿದ್ದು ಹೇಗೆ ಎಂದು ತಪಾಸಣೆ ನಡೆಸಿದ ವೇಳೆ ಏರ್ಟೆಲ್ ಕಂಪನಿಯ ಇಬ್ಬರು ಸೇಲ್ಸ್ ಎಕ್ಸಿಕ್ಯೂಟಿವ್ ಗಳೇ ಈತನಿಗೆ ಸಹಕಾರ ನೀಡಿರುವುದು ಗಮನಕ್ಕೆ ಬಂದಿತ್ತು. ಅದರಂತೆ, ಪೊಲೀಸರು ಸೈಬರ್ ವಂಚಕನಿಗೆ ಸಹಕಾರ ನೀಡಿರುವ ಆರೋಪದಲ್ಲಿ ಇಬ್ಬರು ಎಕ್ಸಿಕ್ಯುಟಿವ್ ಗಳನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಿಂದಲೇ ಹೆಚ್ಚುವರಿ ದಾಖಲಾತಿ ಪಡೆದು ಪ್ರತ್ಯೇಕ ಸಿಮ್ ಖರೀದಿ ಮಾಡುತ್ತಿದ್ದ ಇವರು, ಅದನ್ನ ಸೈಬರ್ ವಂಚಕರಿಗೆ ನೀಡುತ್ತಿದ್ದರು. ಏರ್ಟೆಲ್ ಕಚೇರಿಯಲ್ಲೇ ಕುಳಿತು ಸೈಬರ್ ವಂಚಕರ ಪರ ಕೆಲಸ ಮಾಡುತ್ತಿದ್ದರು. ಗ್ರಾಹಕರ ಬಳಿ ಹೆಚ್ಚುವರಿ ದಾಖಲಾತಿ ಶೇಖರಿಸಿ ಸಿಮ್ ಗಳನ್ನು ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸೈಬರ್ ವಂಚಕರಿಗೆ ನೀಡುತ್ತಿದ್ದರು.
Bangalore Two Airtel executives staffs arrested for using customers sim and committing cyber crime. The duo have duped people in lakhs.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm