ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm