ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm